ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am