ಬ್ರೇಕಿಂಗ್ ನ್ಯೂಸ್
11-02-26 03:45 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಮಂಗಳೂರು - ಮೂಡುಬಿದ್ರೆ ಹೆದ್ದಾರಿಯ ಎಡಪದವು ಸಮೀಪದ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಹಾಲಿ ಇರುವ ಹಳೆ ರಸ್ತೆ ಘನ ವಾಹನಗಳ ಓಡಾಟದಿಂದ ಬಿರುಕು ಬಿಟ್ಟಿದೆ. ಅಪಾಯ ಕಂಡುಬಂದಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆಬ್ರವರಿ 12 ರಿಂದ ಮಾರ್ಚ್ 13-ರ ವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಸಲಿದ್ದು ಸದ್ರಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಪರ್ಯಾಯ ರಸ್ತೆಗಳಲ್ಲಿ ಸಂಚಾರಕ್ಕೆ ಸೂಚಿಸಲಾಗಿದೆ.





ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಟಿಯಿಂದ ಮಂಗಳೂರು - ಮೂಡಬಿದ್ರೆ ನಡುವೆ ಸಂಚರಿಸುವ ವಾಹನಗಳು ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಸೂಚಿಸಲಾಗಿದೆ.
ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾದ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ.
ಅಧಿಕಾರಿಗಳ ಅಸಡ್ಡೆಗೆ ಜನರಿಗೆ ಹೊರೆ !
ಎಡಪದವು ಬಳಿಯ ಏರು ರಸ್ತೆ ಇರುವಲ್ಲಿ ಹೊಸ ಹೆದ್ದಾರಿ ಮಾಡುವುದಕ್ಕಾಗಿ ಪ್ರಪಾತ ರೀತಿ ಅಗೆಯಲಾಗಿದೆ. ಕಳೆದ ಬೇಸಗೆಯಲ್ಲಿ ಅಲ್ಲಿ ಕೆಂಪು ಕಲ್ಲು ತೆಗೆದು ಮಾರಾಟ ಮಾಡಲಾಗಿತ್ತು. ಮೇಲ್ಭಾಗದಲ್ಲಿ ರಸ್ತೆ ಇದ್ದರೂ ಅದರ ಅಂಚಿನ ವರೆಗೂ ಅಗೆದಿದ್ದರಿಂದ ಈಗ ಕುಸಿತವಾಗಿದೆ. ಹೆದ್ದಾರಿ ಅಧಿಕಾರಿಗಳ ಈ ಕ್ರಮಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಕುಸಿಯುತ್ತಿರುವ ಕಾರಣ ಹಳೆ ರಸ್ತೆ ಸಂಚಾರಕ್ಕೆ ತೊಡಕಾಗಿದ್ದು ಮಂಗಳೂರು- ಮೂಡುಬಿದ್ರೆ ಸಂಪರ್ಕಕ್ಕೆ ಪ್ರಯಾಣಿಕ ವಾಹನಗಳು ಸುತ್ತು ಬಳಸಿ ಹೋಗುವಂತಾಗಿದೆ. ಇಲ್ಲಿ ರಸ್ತೆ ಕುಸಿಯಲು ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕಿದೆ.
Due to excavation work for a new highway near Machoor Cross at Edapadavu, the existing Mangaluru–Moodbidri road has developed cracks and become unsafe for heavy vehicles. The National Highways Authority has announced a 30-day closure from February 12 to March 13, with traffic diverted through alternate routes.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am