ಬ್ರೇಕಿಂಗ್ ನ್ಯೂಸ್
12-02-26 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ.66 ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂಬದಿ ವಾಹನ ಸವಾರರೋರ್ವರು ರಿಯಾಝ್ ಅವರಲ್ಲಿ ಕಾರಲ್ಲಿ ಬೆಂಕಿ ಹಚ್ಚಿಕೊಂಡಿರುವ ವಿಚಾರ ತಿಳಿಸಿದ್ದಾರೆ.






ತಕ್ಷಣವೇ ರಿಯಾಝ್ ಅವರು ಕಾರನ್ನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಹೊರಗೋಡಿದ್ದಾರೆ. ಕ್ಷಣಾರ್ಧದಲ್ಲಿ ಕಾರಿಗೆ ಸಂಪೂರ್ಣ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿ ಟ್ಯಾಂಕ್ ತುಂಬಾ ಪೆಟ್ರೋಲ್ ಇದ್ದ ಪರಿಣಾಮ ಕಾರಿಗೆ ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ.
An Omni car suddenly caught fire while moving on NH-66 near Kotekar Adka. The driver, Riyaz from Talapady, was alerted by a motorist behind him and managed to escape safely. The vehicle was completely gutted despite quick action by fire personnel. A full petrol tank is suspected to have worsened the blaze.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am