ಬ್ರೇಕಿಂಗ್ ನ್ಯೂಸ್
12-02-26 03:38 pm Mangalore Correspondent ಕರಾವಳಿ
ಉಳ್ಳಾಲ, ಫೆ.12 : ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಹಿಂಬದಿ ವಾಹನ ಸವಾರ ಅಪಾಯದ ಮುನ್ಸೂಚನೆ ನೀಡಿದ ಪರಿಣಾಮ ಓಮ್ನಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ರಾ.ಹೆ.66 ರ ಕೋಟೆಕಾರು ಅಡ್ಕ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ತಲಪಾಡಿ ನಿವಾಸಿ ರಿಯಾಝ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್ ಒಂದರಲ್ಲಿ ದುರಸ್ತಿಗೊಳಿಸಲಾಗಿದ್ದ ತನ್ನ ಓಮ್ನಿ ಕಾರನ್ನ ವಾಪಸು ಪಡೆದು ಪೆಟ್ರೋಲ್ ತುಂಬಿಸಿ ತಲಪಾಡಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಕಾರಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಬೆಂಕಿ ಹತ್ತಿದ ವಿಚಾರ ರಿಯಾಝ್ ಅವರ ಗಮನಕ್ಕೆ ಬಂದಿಲ್ಲ. ಈ ವೇಳೆ ಹಿಂಬದಿ ವಾಹನ ಸವಾರರೋರ್ವರು ರಿಯಾಝ್ ಅವರಲ್ಲಿ ಕಾರಲ್ಲಿ ಬೆಂಕಿ ಹಚ್ಚಿಕೊಂಡಿರುವ ವಿಚಾರ ತಿಳಿಸಿದ್ದಾರೆ.






ತಕ್ಷಣವೇ ರಿಯಾಝ್ ಅವರು ಕಾರನ್ನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಹೊರಗೋಡಿದ್ದಾರೆ. ಕ್ಷಣಾರ್ಧದಲ್ಲಿ ಕಾರಿಗೆ ಸಂಪೂರ್ಣ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಾರಿನಲ್ಲಿ ಟ್ಯಾಂಕ್ ತುಂಬಾ ಪೆಟ್ರೋಲ್ ಇದ್ದ ಪರಿಣಾಮ ಕಾರಿಗೆ ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ.
An Omni car suddenly caught fire while moving on NH-66 near Kotekar Adka. The driver, Riyaz from Talapady, was alerted by a motorist behind him and managed to escape safely. The vehicle was completely gutted despite quick action by fire personnel. A full petrol tank is suspected to have worsened the blaze.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am