ಬ್ರೇಕಿಂಗ್ ನ್ಯೂಸ್
15-02-26 08:52 pm Mangalore Correspondent ಕರಾವಳಿ
ಮಂಗಳೂರು, ಫೆ.15: ಶಿವರಾತ್ರಿ ನಿಮಿತ್ತ ಕಲ್ಲಡ್ಕದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾರಿಪಳ್ಳ - ಕಡೆಗೋಳಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಅತ್ತಾವರದ ಪ್ರಕಾಶ್ ಎಂಬವರ ಪತ್ನಿ ವಿಶಾಲಾಕ್ಷಿ (43) ಮೃತ ಮಹಿಳೆ. ಇವರು ತನ್ನ ತಂಗಿ ಮತ್ತು ಅವರ ಮಕ್ಕಳ ಜೊತೆಗೆ ಸಂಬಂಧಿಕರ ಆಟೋದಲ್ಲಿ ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರಿಪಳ್ಳ - ಪೊಳಲಿ ದ್ವಾರ ಕಡೆಯಿಂದ ಬೈಕ್ ಸವಾರನೊಬ್ಬ ನುಗ್ಗಿಸಿದ್ದು ಈ ವೇಳೆ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಇವರಿದ್ದ ಆಟೋ ಅಲ್ಲಿ ನಿಂತಿದ್ದ ಮತ್ತೊಂದು ಆಟೋಗೆ ಡಿಕ್ಕಿಯಾಗಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತ ಸಂದರ್ಭದಲ್ಲಿ ಬದಿಯಲ್ಲಿ ಕುಳಿತಿದ್ದ ವಿಶಾಲಾಕ್ಷಿ ಅವರು ರಸ್ತೆಗಪ್ಪಳಿಸಿದ್ದರಿಂದ ತಲೆಗೆ ಪೆಟ್ಟು ಬಿದ್ದಿದೆ. ಉಳಿದವರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಕೂಡಲೇ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿಯಾದರೂ ಆತನಿಗೆ ತೊಂದರೆ ಆಗಿಲ್ಲ. ಬಂಟ್ವಾಳ ಗ್ರಾಮಾಂತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವರಾತ್ರಿ ನಿಮಿತ್ತ ನರಹರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಕುಟುಂಬಕ್ಕೆ ಶಾಕ್ ಆಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am