ಬ್ರೇಕಿಂಗ್ ನ್ಯೂಸ್
16-02-26 11:13 pm Mangaluru Staffer ಕರಾವಳಿ
ಮಂಗಳೂರು, ಫೆ.16: ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಕಾಂಕ್ರೀಟ್ ಕಂಬ ಅರ್ಧದಿಂದ ತುಂಡಾಗಿ ಬಿದ್ದಿದ್ದು ಸವಾರಿ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಪವಾಡ ಸದೃಶ ಪಾರಾದ ಘಟನೆ ಉಳ್ಳಾಲ ತಾಲೂಕಿನ ಕಿನ್ಯ ಸಂಕೇಶ ಎಂಬಲ್ಲಿ ನಡೆದಿದೆ. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಬಿಜಾಪುರ ಮೂಲದವರು ಎಂದು ಗುರುತಿಸಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ನೇರವಾಗಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಇದರ ರಭಸಕ್ಕೆ ಕಂಬ ಕಡ್ಡಿ ಮುರಿದು ಬಿದ್ದಂತೆ ತುಂಡಾಗಿ ಬಿದ್ದಿದೆ.


ಡಿಕ್ಕಿಯಾಗುತ್ತಲೇ ಕಂಬ ರಸ್ತೆಗೆ ಬಿದ್ದಿದ್ದು ಮಧ್ಯದಲ್ಲಿ ವಿದ್ಯುತ್ ತಂತಿಯೂ ಬಿದ್ದಿದೆ. ಕೂಡಲೇ ಜನ ಸೇರಿದರೂ ಕರೆಂಟ್ ಇದೆಯೆಂಬ ಭಯದಲ್ಲಿ ಹತ್ತಿರ ಹೋಗಲಿಲ್ಲ. ಇಬ್ಬರು ಸವಾರರು ಕೂಡ ರಸ್ತೆಗೆ ಬಿದ್ದು ಒಂದಷ್ಟು ಹೊತ್ತು ಹೊರಳಾಡಿದ್ದಾರೆ. ಆದರೆ ಕಂಬ ಉರುಳುತ್ತಲೇ ವಿದ್ಯುತ್ ಲೈನ್ ಕಟ್ ಆಗಿದ್ದರಿಂದ ತೊಂದರೆ ಉಂಟಾಗಿಲ್ಲ. ಪೊಲೀಸರು ಕೇಸು ದಾಖಲಿಸಿಲ್ಲ. ಮೆಸ್ಕಾಂ ಇಲಾಖೆಯವರು ಕೇಸು ಮಾಡಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಸವಾರರು ದೂರಕ್ಕೆ ಬಿದ್ದಿದ್ದಾರೆ.
#Accident Caught on CCTV: A speeding #bike crashes into an electric pole in Ullal, snapping the concrete column in half. Two youths survive in a miracle escape. A chilling reminder of the cost of overspeeding. #Breaking #Ullal #mangalore pic.twitter.com/Pj6Ak2C1Fi
— Headline Karnataka (@hknewsonline) February 16, 2026
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm