ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am