ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am