ಬ್ರೇಕಿಂಗ್ ನ್ಯೂಸ್
18-02-26 10:46 pm Mangaluru Staffer ಕರಾವಳಿ
ಮಂಗಳೂರು, ಫೆ.18: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸತಾಗಿ ತೆರೆಯಲಾದ ಪೊಲೀಸ್ ಹೊರ ಠಾಣೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್ ಪಕ್ಕದಲ್ಲೇ ಔಟ್ ಪೋಸ್ಟ್ ಸ್ಥಾಪಿಸಲಾಗಿದ್ದು 24 ಗಂಟೆಯೂ ಪೊಲೀಸರು ಭದ್ರತೆ, ಇನ್ನಿತರ ಕೆಲಸಗಳಿಗೆ ಲಭ್ಯ ಇರಲಿದ್ದಾರೆ. ಭದ್ರತೆ ಅಥವಾ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಸಂದರ್ಭದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ಇದರಿಂದ ಸಾಧ್ಯವಾಗಲಿದೆ.

1,650 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ನೆಲ ಮಹಡಿಯಲ್ಲಿ ಹೋಲ್ಡಿಂಗ್ ಸೆಲ್, ಎರಡು ಕಚೇರಿ ಕೊಠಡಿಗಳು ಇರಲಿದ್ದು ತಕ್ಷಣದ ಕಾರ್ಯ ನಿರ್ವಹಣೆಗಾಗಿ ಕೆಲಸ ಮಾಡಲಿದೆ. ಮೊದಲ ಮಹಡಿಯಲ್ಲಿ ಟರ್ಮಿನಲ್ ಕಟ್ಟಡದ ಹೊರಗೆ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರದೇಶಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ವ್ಯವಸ್ಥೆ ಇರುತ್ತದೆ.
ಪ್ರಯಾಣಿಕರ ದಟ್ಟಣೆ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆ ಹೆಚ್ಚುತ್ತಿರುವುದರಿಂದ ಭದ್ರತೆ ಬಲಪಡಿಸುವುದು ಅಗತ್ಯವಾಗಿರುತ್ತದೆ. ಇದಲ್ಲದೆ, ಯಾವುದೇ ಅಪರಾಧ ಚಟುವಟಿಕೆ ನಡೆದಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಹಿಂದೆ ಸ್ಥಳೀಯ ಬಜ್ಪೆ ಠಾಣೆಗೆ ದೂರು ಹೋದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am