ಬ್ರೇಕಿಂಗ್ ನ್ಯೂಸ್
19-02-26 03:54 pm Mangalore Correspondent ಕರಾವಳಿ
ಪುತ್ತೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೂಲದ ಯುವಕನೊಬ್ಬ ಐರ್ಲೆಂಡ್ ದೇಶದಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ನಡೆದಿದ್ದು ಸಾವಿನ ಬಗ್ಗೆ ಹಲವು ರೀತಿಯ ಅನುಮಾನ ಮೂಡಿದೆ. ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ವಾಸವಿದ್ದ ಸಾಂಜೋ ಸುನಿಲ್(31) ಎಂಬವರು ತನ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಬ್ಲಿನ್ ನಗರದ ಫಿಂಗ್ಲಾಸ್ ಎಂಬ ಪ್ರದೇಶದ ಚಾರ್ಲ್ಸ್ಟೌನ್ ಏರಿಯಾದಲ್ಲಿ ಇವರು ಪತ್ನಿಯೊಂದಿಗೆ ಮನೆ ಮಾಡಿಕೊಂಡಿದ್ದರು. ಸಾಂಜೋ ಸುನಿಲ್, ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಎಂಬಲ್ಲಿನ ನಿವಾಸಿಯಾಗಿದ್ದು ವರ್ಷದ ಹಿಂದೆ ಐರ್ಲೆಂಡಿನಲ್ಲಿ ನರ್ಸ್ ಆಗಿರುವ ಕಡಬದ ಯುವತಿಯನ್ನೇ ವಿವಾಹವಾಗಿದ್ದರು.
ಹಿಂದೆ ಇಸ್ರೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿಲ್ ಅವರು ಕೆಲ ತಿಂಗಳ ಹಿಂದಷ್ಟೇ ಐರ್ಲೆಂಡಿಗೆ ತೆರಳಿದ್ದರು. ಪತ್ನಿ ಐರ್ಲೆಂಡ್ ನಲ್ಲಿ ನರ್ಸ್ ಆಗಿ ಕೆಲಸ ಆಗಿದ್ದರಿಂದ ಸುನಿಲ್ ಕೂಡ ತನ್ನ ಕೆಲಸವನ್ನು ಐರ್ಲೆಂಡಿಗೆ ಶಿಫ್ಟ್ ಮಾಡಿಸಿದ್ದರು. ಇದೀಗ ಐರ್ಲೆಂಡಿನ ತಮ್ಮ ಮನೆಯಲ್ಲೇ ಸುನಿಲ್ ಪತ್ನಿ ಇಲ್ಲದೇ ಇದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನಗಳಿದ್ದು ಇದರ ಜೊತೆಗೆ ಇತರೇ ಸಾಧ್ಯತೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದ್ದಾಗಿ ಮಾಹಿತಿ ಲಭಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am