ಬ್ರೇಕಿಂಗ್ ನ್ಯೂಸ್
19-02-26 03:54 pm Mangalore Correspondent ಕರಾವಳಿ
ಪುತ್ತೂರು, ಫೆ.19: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೂಲದ ಯುವಕನೊಬ್ಬ ಐರ್ಲೆಂಡ್ ದೇಶದಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ನಡೆದಿದ್ದು ಸಾವಿನ ಬಗ್ಗೆ ಹಲವು ರೀತಿಯ ಅನುಮಾನ ಮೂಡಿದೆ. ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ವಾಸವಿದ್ದ ಸಾಂಜೋ ಸುನಿಲ್(31) ಎಂಬವರು ತನ್ನ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಬ್ಲಿನ್ ನಗರದ ಫಿಂಗ್ಲಾಸ್ ಎಂಬ ಪ್ರದೇಶದ ಚಾರ್ಲ್ಸ್ಟೌನ್ ಏರಿಯಾದಲ್ಲಿ ಇವರು ಪತ್ನಿಯೊಂದಿಗೆ ಮನೆ ಮಾಡಿಕೊಂಡಿದ್ದರು. ಸಾಂಜೋ ಸುನಿಲ್, ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಎಂಬಲ್ಲಿನ ನಿವಾಸಿಯಾಗಿದ್ದು ವರ್ಷದ ಹಿಂದೆ ಐರ್ಲೆಂಡಿನಲ್ಲಿ ನರ್ಸ್ ಆಗಿರುವ ಕಡಬದ ಯುವತಿಯನ್ನೇ ವಿವಾಹವಾಗಿದ್ದರು.
ಹಿಂದೆ ಇಸ್ರೇಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಸುನಿಲ್ ಅವರು ಕೆಲ ತಿಂಗಳ ಹಿಂದಷ್ಟೇ ಐರ್ಲೆಂಡಿಗೆ ತೆರಳಿದ್ದರು. ಪತ್ನಿ ಐರ್ಲೆಂಡ್ ನಲ್ಲಿ ನರ್ಸ್ ಆಗಿ ಕೆಲಸ ಆಗಿದ್ದರಿಂದ ಸುನಿಲ್ ಕೂಡ ತನ್ನ ಕೆಲಸವನ್ನು ಐರ್ಲೆಂಡಿಗೆ ಶಿಫ್ಟ್ ಮಾಡಿಸಿದ್ದರು. ಇದೀಗ ಐರ್ಲೆಂಡಿನ ತಮ್ಮ ಮನೆಯಲ್ಲೇ ಸುನಿಲ್ ಪತ್ನಿ ಇಲ್ಲದೇ ಇದ್ದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಅನುಮಾನಗಳಿದ್ದು ಇದರ ಜೊತೆಗೆ ಇತರೇ ಸಾಧ್ಯತೆ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪತ್ನಿ ಕೆಲಸಕ್ಕೆ ಹೋಗಿದ್ದ ವೇಳೆ ಘಟನೆ ನಡೆದಿದ್ದಾಗಿ ಮಾಹಿತಿ ಲಭಿಸಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am