ಬ್ರೇಕಿಂಗ್ ನ್ಯೂಸ್
19-02-26 04:09 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19: ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತುವೊಂದು ಸ್ಫೋಟಗೊಂಡಿದ್ದು 11 ವರ್ಷದ ಬಾಲಕ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಬಂದಾರು ಗ್ರಾಮದಲ್ಲಿ ನಡೆದಿದೆ.
ಚೆಂಡಿನ ರೀತಿಯ ವಸ್ತು ಮನೆಯ ಅಂಗಳದ ಬಳಿ ಸಿಕ್ಕಿದ್ದು ಬ್ಯಾಟ್ ನಲ್ಲಿ ಹೊಡೆಯುವಷ್ಟರಲ್ಲಿ ಸ್ಫೋಟಕದ ರೀತಿ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡಿದ್ದಾನೆ. ಬಂದಾರು ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ ಪಾರಾಗಿದ್ದಾನೆ.
ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತು ಪತ್ತೆಯಾಗಿತ್ತು. ಆ ವಸ್ತುವನ್ನು ಬಾಲಕ ಹೆಕ್ಕಿ ತಂದಿದ್ದು ಸೋದರನೊಂದಿಗೆ ಕ್ರಿಕೆಟ್ ಆಟವಾಡಿದ್ದಾನೆ. ಬ್ಯಾಟ್ ನಿಂದ ಹೊಡೆದಾಗ ವಸ್ತು ಸ್ಫೋಟಗೊಂಡಿದ್ದು ಇದರ ತೀವ್ರತೆಗೆ ಬಾಲಕ ಅಭೀಶ್ ಗಾಯಗೊಂಡಿದ್ದಾನೆ. ಬಾಲಕನಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
A shocking incident was reported from Bandaru village under the limits of the Dharmasthala Police Station, where an 11-year-old boy narrowly escaped with his life after an explosive object detonated while he was playing.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am