ಬ್ರೇಕಿಂಗ್ ನ್ಯೂಸ್
19-02-26 04:09 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.19: ಮನೆಯ ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತುವೊಂದು ಸ್ಫೋಟಗೊಂಡಿದ್ದು 11 ವರ್ಷದ ಬಾಲಕ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ಬಂದಾರು ಗ್ರಾಮದಲ್ಲಿ ನಡೆದಿದೆ.
ಚೆಂಡಿನ ರೀತಿಯ ವಸ್ತು ಮನೆಯ ಅಂಗಳದ ಬಳಿ ಸಿಕ್ಕಿದ್ದು ಬ್ಯಾಟ್ ನಲ್ಲಿ ಹೊಡೆಯುವಷ್ಟರಲ್ಲಿ ಸ್ಫೋಟಕದ ರೀತಿ ಬ್ಲಾಸ್ಟ್ ಆಗಿದೆ. ಘಟನೆಯಲ್ಲಿ ಬಂದಾರು ಗ್ರಾಮದ ಬಲಿಪೆ ನಿವಾಸಿ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಗಾಯಗೊಂಡಿದ್ದಾನೆ. ಬಂದಾರು ಗ್ರಾಮದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದ್ದು ಅವಘಡದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಬಾಲಕ ಪಾರಾಗಿದ್ದಾನೆ.
ಅಂಗಳದಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂಥ ವಸ್ತು ಪತ್ತೆಯಾಗಿತ್ತು. ಆ ವಸ್ತುವನ್ನು ಬಾಲಕ ಹೆಕ್ಕಿ ತಂದಿದ್ದು ಸೋದರನೊಂದಿಗೆ ಕ್ರಿಕೆಟ್ ಆಟವಾಡಿದ್ದಾನೆ. ಬ್ಯಾಟ್ ನಿಂದ ಹೊಡೆದಾಗ ವಸ್ತು ಸ್ಫೋಟಗೊಂಡಿದ್ದು ಇದರ ತೀವ್ರತೆಗೆ ಬಾಲಕ ಅಭೀಶ್ ಗಾಯಗೊಂಡಿದ್ದಾನೆ. ಬಾಲಕನಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
A shocking incident was reported from Bandaru village under the limits of the Dharmasthala Police Station, where an 11-year-old boy narrowly escaped with his life after an explosive object detonated while he was playing.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am