ಬ್ರೇಕಿಂಗ್ ನ್ಯೂಸ್
19-02-26 10:37 pm mangalore ಕರಾವಳಿ
ಮಂಗಳೂರು, ಫೆ.19ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣದಲ್ಲಿ ಕೇರಳದಲ್ಲಿ ಶರಣಾಗತಿಯಾಗಿದ್ದ ರಾಯಚೂರು ಮೂಲದ ನಟೋರಿಯಸ್ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ನನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೇರಳದ ತ್ರಿಶೂರ್ ಜೈಲಿನಲ್ಲಿ ಇರಿಸಿದ್ದ ಜಯಣ್ಣ(49) ನನ್ನು ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ಕರೆತಂದು ಕೋರ್ಟಿಗೆ ಹಾಜರು ಮಾಡಿಸಿದ್ದಾರೆ.
ಬೆಳ್ತಂಗಡಿಯ ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರಗಳನ್ನು ಹಂಚಿದ್ದ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ಕೇರಳದ ಜೈಲಿನಿಂದ ಕರೆತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ನಿವಾಸಿಯಾಗಿದ್ದ ಜಯಣ್ಣ ನಕ್ಸಲ್ ಚಳವಳಿಗೆ ಆಕರ್ಷಿತನಾಗಿ ತಂಡದಲ್ಲಿ ಸೇರಿಕೊಂಡು ಕರ್ನಾಟಕದಲ್ಲಿ ಎಎನ್ಎಫ್ ಕಾರ್ಯಾಚರಣೆ ಬಿಗಿಯಾಗುತ್ತಿದ್ದಂತೆ ಕೇರಳಕ್ಕೆ ಪರಾರಿಯಾಗಿದ್ದ. 2012 ರಲ್ಲಿ ಕೊತ್ಲೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರಗಳನ್ನು ಹಚ್ಚಿದ್ದ ಪ್ರಕರಣದಲ್ಲಿ ಜಯಣ್ಣ ಪ್ರಮುಖ ಆರೋಪಿಯಾಗಿದ್ದ.
ಇತ್ತಿಚೆಗೆ ಪ್ರಕರಣದ ಮರು ತನಿಖೆಗೆ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದ್ದರಿಂದ ತನಿಖೆ ಸಲುವಾಗಿ ಕೇರಳ ಪೊಲೀಸರು ಕರೆತಂದಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಕೇರಳ ಸಿಎಂ ಪಿಣರಾಯಿ ಎದುರಲ್ಲಿ ಶರಣಾಗತಿಯಾಗಿದ್ದ ಜಯಣ್ಣನನ್ನು ವಿವಿಧ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಯುತ್ತಿರುವುದರಿಂದ ತ್ರಿಶೂರ್ ಜೈಲಿನಲ್ಲಿ ಇರಿಸಲಾಗಿದೆ
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm