ಬ್ರೇಕಿಂಗ್ ನ್ಯೂಸ್
01-01-21 06:41 pm Udupi Correspondent ಕರಾವಳಿ
ಉಡುಪಿ, ಜ.1: ಹೆಬ್ರಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿಯ ಬಡಾಗುಡ್ಡೆ ಬಾಡಿಗೆ ಮನೆ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ತನ್ನ ಪತ್ನಿ ಶಿಕ್ಷಕಿಯಾಗಿ ದುಡಿಯುತ್ತಿರುವ ಹೆಬ್ರಿ ಕಾಲೇಜಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಸೇರಿದ್ದರು. ಆ ಸಂದರ್ಭದಲ್ಲಿ ಕೊರೊನಾ ಲಾಕ್ ಡೌನ್ನಿಂದಾಗಿ ಇವರು ಕೆಲಸ ಇಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದರು. ಇತ್ತೀಚಿನಿಂದ ಮತ್ತೆ ಕಾಲೇಜಿಗೆ ಹೋಗುತ್ತಿದ್ದರು. ಇಂದು ಬೆಳಗ್ಗೆಯೂ ಕಾಲೇಜಿಗೆ ಹೋದವರು ಬಳಿಕ ಮನೆಗೆ ಮರಳಿದ್ದರು.
ವೆಂಕಟೇಶ್ ಮೂಲತಃ ಗದಗ ಜಿಲ್ಲೆಯ ರೋಣದ ನಿವಾಸಿ. ಐದು ವರ್ಷಗಳ ಹಿಂದೆ ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯಾಗಿದ್ದು ಯುವತಿ ಮನೆಯವರಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A college professor of Moodbidri ends life Suicide at Home in Hebri. The deceased has been identified as Venkatesh.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am