ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am