ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am