ಬ್ರೇಕಿಂಗ್ ನ್ಯೂಸ್
26-02-26 01:21 pm HK News Staffer ಕರಾವಳಿ
ಮಂಗಳೂರು, ಫೆ.26: ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಕದ್ರಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ಕೈಗೊಂಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕೋರ್ಟಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿತ್ತು. ಪೊಲೀಸರು ಪರಿಶೀಲನೆ ಕೈಗೊಂಡು ಹುಸಿ ಬೆದರಿಕೆ ಎಂದು ಹೇಳಿದ್ದರು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ಕಡೆಯ ಕೋರ್ಟು ಕಚೇರಿಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ಪತ್ತೆಯಾಗಿತ್ತು. ಇದೇ ವೇಳೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಇದೀಗ ಮಂಗಳೂರಿನ ಪ್ರತಿಷ್ಠಿತ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯಾರು ಬಾಂಬ್ ಬೆದರಿಕೆ ಒಡ್ಡಿದ್ದಾರೆ ಎನ್ನುವುದರ ಬಗ್ಗೆ ತಪಾಸಣೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಲ್ಲಿ ಯಾವುದೇ ಅಸಹಜ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm