ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm