ಬ್ರೇಕಿಂಗ್ ನ್ಯೂಸ್
03-03-26 08:42 pm HK News Staffer ಕರಾವಳಿ
ಉಳ್ಳಾಲ, ಮಾ.03: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಕಿಡಿಗೇಡಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡದ ಭಟ್ಕಳ ದೇವಿನಗರ, ಜಾಲಿ ನಿವಾಸಿ ಶಂಕರ್ ಮಾಸ್ತಪ್ಪ ಮೊಗೇರ್ (35)ಬಂಧಿತ ಆರೋಪಿ. ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ ಬಂಧಿತ ಆರೋಪಿ ಶಂಕರ್ ಎಂಬವನು shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಿದ್ದ.
ಈ ಸಂದೇಶವು ವೈರಲ್ ಆಗುತ್ತಿದ್ದಂತೆಯೇ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸರು ಕಿಡಿಗೇಡಿ ವಿರುದ್ಧ ಸೋಮವಾರ ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಗಳ ನಡುವೆ ದ್ವೇಷ ಬಿತ್ತಿದ ಕಿಡಿಗೇಡಿಯನ್ನು ಶೀಘ್ರವೇ ಬಂಧಿಸುವಂತೆ ಸ್ಪೀಕರ್ ಯು.ಟಿ.ಖಾದರ್ ಕೂಡ ನಗರ ಪೊಲೀಸ್ ಆಯುಕ್ತರನ್ನ ಆಗ್ರಹಿಸಿದ್ದರು.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm