ಬ್ರೇಕಿಂಗ್ ನ್ಯೂಸ್
09-03-26 02:53 pm HK News Staffer ಕರಾವಳಿ
ಉಳ್ಳಾಲ, ಮಾ.09: ಬೆಂಗಳೂರಿನ ಕಟ್ಟಡವೊಂದರಲ್ಲಿ ಎಸಿ ಜೋಡಣೆ ಕೆಲಸ ನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಲಪಾಡಿ ನಿವಾಸಿಗಳಾದ ವಿಶ್ವನಾಥ್ ಮತ್ತು ಮೀನಾಕ್ಷಿ ದಂಪತಿ ಪುತ್ರ ಹರ್ಷಿತ್ ಪೂಜಾರಿ(32) ಮೃತ ಯುವಕ.
ವಿದೇಶದ ಶಿಪ್ಪಿಂಗ್ ಕಂಪನಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಹರ್ಷಿತ್ ಮೂರು ತಿಂಗಳಿಗೊಮ್ಮೆ ಸಿಗುವ ರಜೆಯಲ್ಲಿ ಊರಿಗೆ ಮರಳುವಾಗ ತನ್ನ ಮೂಲ ಎಸಿ ಮೆಕ್ಯಾನಿಕ್ ಕೆಲಸವನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಅವರು ಸಂಬಂಧಿಯೋರ್ವರಿಗೆ ಎಸಿ ಮೆಕ್ಯಾನಿಕ್ ತರಬೇತಿ ನೀಡುವ ಸಲುವಾಗಿ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಬಹುಮಹಡಿ ಕಟ್ಟಡದಲ್ಲಿ ಎಸಿ ಜೋಡಣೆ ನಡೆಸುವ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಗಾಯಾಳು ಹರ್ಷಿತ್ ಅವರನ್ನ ತಕ್ಷಣವೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಾ.7 ರಂದು ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ಕರೆತರುವ ಸಂದರ್ಭದಲ್ಲಿ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.
ಮೃತ ಹರ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಬೆಳಗ್ಗೆ ನಡೆದಿದೆ. ಹರ್ಷಿತ್ ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಎರಡು ವರ್ಷದ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ. ತಲಪಾಡಿ ಭಾಗದಲ್ಲಿ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹರ್ಷಿತ್ ಅವರು ಭಜನಾ ಮಂದಿರ ಹಾಗೂ ದೇವಸ್ಥಾನಗಳ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಹರ್ಷಿತ್ ಅವರ ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಮುಸ್ಲಿಂ ಬಾಂಧವರು ಕೂಡ ಭಾಗವಹಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm