ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am