ಬ್ರೇಕಿಂಗ್ ನ್ಯೂಸ್
02-01-21 02:28 pm Mangalore Correspondent ಕರಾವಳಿ
ಮೂಡುಬಿದಿರೆ, ಜ.2 : ಪೆಟ್ರೋಲ್ ಪಂಪ್ ನಿಂದಾಗಿ ತೈಲ ಸೋರಿಕೆಯಾಗಿ ಪರಿಸರದ ಬಾವಿಗಳ ನೀರು ಕಲುಷಿತಗೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಕೋರ್ಟ್ ಮೆಟ್ಟಿಲೇರಿ ಪೆಟ್ರೋಲ್ ಪಂಪ್ ವಿರುದ್ಧ ತಡೆಯಾಜ್ಞೆ ತಂದಿರುವ ಪ್ರಕರಣ ನಡೆದಿದೆ.
ಮೂಡುಬಿದ್ರೆ ಸಮೀಪದ ಪುತ್ತಿಗೆ ಬಳಿಯ ಸಂಪಿಗೆಯಲ್ಲಿ ಒಂದು ವರ್ಷದ ಹಿಂದೆ ಆರಂಭಗೊಂಡಿದ್ದ ಪೆಟ್ರೋಲ್ ಪಂಪ್, ಆರಂಭದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ತೈಲ ಸೋರಿಕೆಯಾಗಿತ್ತು. ಇದರಿಂದ ಪೆಟ್ರೋಲನ್ನು ಒಂದು ಪಾಳುಬಾವಿ ಮೂಲಕ ಭೂಮಿಗೆ ಇಂಗಿಸಿದ್ದು, ಸ್ಥಳೀಯ ಬಾವಿಗಳಲ್ಲಿನ ನೀರು ಕಲುಷಿತ ಆಗುವಂತಾಗಿತ್ತು. ಆ ಬಳಿಕ ಪಂಪ್ ಮಾಲೀಕರು ಸ್ಥಳೀಯರನ್ನು ಸಮಾಧಾನ ಪಡಿಸಿ ಕೊಳವೆ ಬಾವಿ ಮೂಲಕ ನೀರು ಸರಬರಾಜು ಮಾಡುತ್ತಿದ್ದರು.
ಇತ್ತೀಚೆಗೆ ನೀರು ಸರಬರಾಜನ್ನು ತಡೆ ಹಿಡಿದಿದ್ದು, ಸ್ಥಳೀಯರಿಗೆ ಶುದ್ಧನೀರಿನ ಸಮಸ್ಯೆ ಎದುರಾಗಿದೆ. ದೂರುದಾರರು ಪೊಲೀಸ್ ಠಾಣೆಗೂ ದೂರು ನೀಡಿದ್ದು ಪೊಲೀಸರು ಪೆಟ್ರೋಲ್ ಪಂಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆದರೆ, ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳೀಯ ವ್ಯಕ್ತಿ ಸುಧಾಕರ ಎಂಬವರು ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಈಮೂಲಕ ಪೆಟ್ರೋಲ್ ಪಂಪನ್ನು ತಾತ್ಕಾಲಿಕ ಬಂದ್ ಮಾಡಿದ್ದಾರೆ.
Residents approach court and brings stay order on a petrol pump for polluting well water in Moodbidri
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm