ಬ್ರೇಕಿಂಗ್ ನ್ಯೂಸ್
11-03-26 06:26 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 11: ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೂರೈಕೆ ಕೊರತೆಯಿಂದಾಗಿ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.
ದೇವಸ್ಥಾನದಲ್ಲಿ ಪ್ರತಿ ದಿನ ಬೆಳಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನದ ಆಡಳಿತ ಈ ಕ್ರಮ ಕೈಗೊಂಡಿದೆ.
ದೇವಸ್ಥಾನದಲ್ಲಿ ಸದ್ಯಕ್ಕೆ ಕೇವಲ ಮೂರು ದಿನಗಳಿಗೆ ಆಗುವಷ್ಟು ಮಾತ್ರ ಅನಿಲ ದಾಸ್ತಾನು ಲಭ್ಯವಿದೆ. ಅಷ್ಟರೊಳಗೆ ಪೂರೈಕೆ ಸಹಜ ಸ್ಥಿತಿಗೆ ಬಾರದಿದ್ದಲ್ಲಿ ಭಕ್ತರಿಗೆ ನೀಡಲಾಗುವ ಮಧ್ಯಾಹ್ನದ ಭೋಜನ ಪ್ರಸಾದದ ಮೇಲೂ ಪರಿಣಾಮ ಬೀರಲಿದೆ. ಈಗಾಗಲೇ ಅನಿಲ ಪೂರೈಕೆ ಸಂಸ್ಥೆಗೆ ದಿನಕ್ಕೆ ಕನಿಷ್ಠ 20 ಸಿಲಿಂಡರ್ಗಳನ್ನು ಒದಗಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ತುರ್ತು ಪತ್ರ ಬರೆದಿದೆ.
ಮಧ್ಯಾಹ್ನದ ಭೋಜನಕ್ಕೂ ಸಂಕಷ್ಟ?
ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm