ಬ್ರೇಕಿಂಗ್ ನ್ಯೂಸ್
13-03-26 11:46 am HK News Staffer ಕರಾವಳಿ
ಶಿವಮೊಗ್ಗ, ಮಾರ್ಚ್ 13: ಸ್ಕೂಟರ್ ಮತ್ತು ನೀರಿನ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ಕಳ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಮೆಡಿಕಲ್ ಕಲಿಯುತ್ತಿದ್ದ ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ವಿದ್ಯಾರ್ಥಿನಿ ಲಾವಣ್ಯ(25) ಮೃತರು. ಸ್ಕೂಟರ್ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ತೆರಳುತ್ತಿದ್ದರು. ಈ ವೇಳೆ ಹಿಂಬದಿ ಸವಾರೆಯಾಗಿದ್ದ ಲಾವಣ್ಯ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಯಲಿಲ್ಲ. ಲಾವಣ್ಯ ಹೆತ್ತವರಿಗೆ ಒಬ್ಬಳೇ ಮಗಳಾಗಿದ್ದು ಶಿವಮೊಗ್ಗದಲ್ಲಿ ಅಂತಿಮ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದರು.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿತ್ತು. ಈ ವೇಳೆ, ವಿದ್ಯಾರ್ಥಿನಿಯರು ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ಒಬ್ಬ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದ ಗಂಭೀರ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm