ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm