ಬ್ರೇಕಿಂಗ್ ನ್ಯೂಸ್
15-03-26 09:10 pm Mangalurur Staffer ಕರಾವಳಿ
ಮಂಗಳೂರು, ಮಾರ್ಚ್ 15: ಹಳೆ ವಿದ್ಯಾರ್ಥಿ ಸಂಘ, ಬೆಸೆಂಟ್ ಸಂಧ್ಯಾ ಕಾಲೇಜು, ಕೆಎಂಸಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ 31ನೇ ವರ್ಷದ ರಕ್ತದಾನ ಶಿಬಿರ ಬೆಸೆಂಟ್ ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಡಬ್ಲ್ಯುಎಂಇಎಸ್ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್, ಕಾಲೇಜು ಕರೆಸ್ಪಾಂಡೆಂಟ್ ಲಲಿತಾ ಮಲ್ಯ, ಕಾಲೇಜಿನ ಪ್ರಾಂಶುಪಾಲ ಪರುಶರಾಮ ಮಾಳಗಿ, ಕೋ ಆರ್ಡಿನೇಟರ್ ಶ್ರೀವಿದ್ಯಾ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್, ಖಚಾಂಚಿ ನರೇಶ್ ಕಾಮತ್, ಮೋಹಿತ್, ಶ್ರೇಯಸ್, ಲೋಹಿತ್ ಬಜಾಲ್ , ಪದ್ಮಜ, ಶರಣ್ಯ , ಮಾಲ್ತೇಶ್, ಶರತ್ ಮತ್ತಿತರರಿದ್ದರು.






ಇಂದಿನ ರಕ್ತದಾನ ಶಿಬಿರದಲ್ಲಿ ಒಟ್ಟು 51 ಯುನಿಟ್ ರಕ್ತ ಸಂಗ್ರಹ ಮಾಡಿದ್ದೇವೆ. ಪ್ರತಿ ಆರು ತಿಂಗಳಿಗೊಮ್ಮೆ ಇಂತಹ ರಕ್ತದಾನ ಮಾಡುತ್ತಿದ್ದು ಪ್ರತಿ ಬಾರಿಯೂ 60-70 ಯುನಿಟ್ ಸಂಗ್ರಹಿಸುತ್ತೇವೆ. ಈಗ ಮಾರ್ಚ್ ನಲ್ಲಿ ನಡೆದರೆ ಮುಂದಿನ ಅಕ್ಟೋಬರ್ ನಲ್ಲಿ ಮತ್ತೊಮ್ಮೆ ಶಿಬಿರ ಮಾಡುತ್ತೇವೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ತಿಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಬೋಧಕೇತರ ಸಿಬಂದಿ ಇದ್ದರು. ಕೆಎಂಸಿ ವೈದ್ಯರು ಮತ್ತು ಲಲಿತಾ ಮಲ್ಯ ರಕ್ತದಾನದ ಮಹತ್ವದ ಬಗ್ಗೆ ತಿಳಿಸಿದರು. ಸ್ವಾಗತ ಕಾರ್ಯಕ್ರಮವನ್ನು ಕಾಲೇಜಿನ ಶಿಕ್ಷಕಿ ಶ್ರೀವಿದ್ಯಾ ಅವರು ನೆರವೇರಿಸಿ ಕೊಟ್ಟರು. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಪ್ರಣೀತಾ ಕಾರ್ಯಕ್ರಮ ನಿರೂಪಿಸಿದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm