ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm