ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am