ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm