ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am