ಬ್ರೇಕಿಂಗ್ ನ್ಯೂಸ್
02-01-21 07:37 pm Udupi Correspondent ಕರಾವಳಿ
ಉಡುಪಿ, ಜ.2: ತಾಯಿ ಬೈದ ಕಾರಣಕ್ಕೆ ಸಿಟ್ಟಿಗೆದ್ದ ಬಾಲಕ ಫ್ಲ್ಯಾಟ್ನ ಬಾತ್ ರೂಮ್ನಲ್ಲಿ ಚಿಲಕ ಹಾಕಿ ಒಳಗೆ ಅವಿತುಕೊಂಡು ಮನೆಯವರು, ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನೇ ಬೇಸ್ತು ಬೀಳಿಸಿದ್ದಾನೆ.
ಮಣಿಪಾಲ ಪ್ರೆಸ್ ಸಮೀಪ ಇರುವ ಏಳು ಮಹಡಿಯ ವಸತಿ ಸಮುಚ್ಛಯದ ನಾಲ್ಕನೇ ಮಹಡಿಯಲ್ಲಿ ಘಟನೆ ನಡೆದಿದೆ. ಉಡುಪಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಸಂತ ಕುಮಾರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ಸಿಬ್ಬಂದಿ ಒಂದು ಗಂಟೆ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಮೊಬೈಲ್ ನೋಡುವ ವಿಚಾರದಲ್ಲಿ ತನ್ನ ಮಗನಿಗೆ ತಾಯಿ ಜ.1ರಂದು ರಾತ್ರಿ ಬೈದಿದ್ದರೆನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ 17ರ ಹರೆಯದ ಬಾಲಕ ಫ್ಲಾಟ್ನ ಬಾತ್ ರೂಮ್ಗೆ ಹೋಗಿ ಚಿಲಕ ಹಾಕಿಕೊಂಡಿದ್ದಾನೆ. ಎಷ್ಟು ಬಾಗಿಲು ಬಡಿದರೂ ತೆಗೆಯದ ಬಾಲಕ ಗಂಟೆಗಳ ಕಾಲ ಯಾವುದೇ ಮಾತಿಲ್ಲದೆ ಕುಳಿತುಕೊಂಡಿದ್ದ ಎನ್ನಲಾಗಿದೆ.
ಇದರಿಂದ ಭಯಭೀತರಾದ ಮನೆಯವರು ಕೂಡಲೇ ಉಡುಪಿ ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಸಿಬ್ಬಂದಿಗಳು, ಬಾಲಕನ ರಕ್ಷಣೆಗೆ ಕಾರ್ಯತಂತ್ರ ರೂಪಿಸಿದರು. ಬಾತ್ರೂಮ್ ಬಾಗಿಲು ಮುರಿದರೆ, ಬಾಲಕ ಬಾತ್ರೂಮ್ ಕಿಟಕಿಯಿಂದ ಹೊರಹಾರಬಹುದೆಂಬ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿದ್ದರು.
ಅದಕ್ಕಾಗಿ ಕಟ್ಟಡದ ಏಳನೇ ಮಹಡಿಯಿಂದ ಹಗ್ಗದ ಮೂಲಕ ಓರ್ವ ಸಿಬ್ಬಂದಿ ನಾಲ್ಕನೇ ಮಹಡಿಯ ಬಾತ್ರೂಮ್ನ ಕಿಟಕಿ ಬಳಿಗೆ ಇಳಿದು ಬಾಲಕ ಹೊರ ಹಾರದಂತೆ ತಡೆಯೊಡ್ಡಿದ್ದರು. ಅದೇ ವೇಳೆ ಒಳಗಿನಿಂದ ಬಾತ್ರೂಮ್ ಬಾಗಿಲನ್ನು ಮುರಿದ ಸಿಬ್ಬಂದಿ, ಬಾಲಕನನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
A 12-year-old teen in udupi, who locked himself inside the bathroom for hours together as he was disturbed with the fact that his mother took away his mobile phone on which he was playing games, was rescued from the fourth floor of the apartment building.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm