ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.
ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am