ಬ್ರೇಕಿಂಗ್ ನ್ಯೂಸ್
03-01-21 12:25 pm Mangaluru Correspondent ಕರಾವಳಿ
ಸುರತ್ಕಲ್, ಜ.2: ಇಲ್ಲಿನ ಚಿತ್ರಾಪುರ ಕಡಲತೀರದಲ್ಲಿ ಆಟವಾಡಲು ಹೋಗಿದ್ದ ಬಾಲಕನೊಬ್ಬ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಆಕಾಶ್(13) ಮೃತಪಟ್ಟ ಬಾಲಕ. ಈತ ಸಂಜೆ ಸುಮಾರು 4 ಗಂಟೆಯ ವೇಳೆಗೆ ಸಮುದ್ರದಲ್ಲಿ ಈಜಲು ತೆರಳಿದ್ದ. ಈತನ ಜೊತೆ ಕುಟುಂಬದ ಮೂವರು ಇದ್ದರು. ಮೂವರು ಅಪಾಯದಿಂದ ಪಾರಾಗಿದ್ದರೆ, ಆಕಾಶ್ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದಾನೆ. ಬಳಿಕ 6 ಗಂಟೆಯ ವೇಳೆಗೆ ಹೊಸಬೆಟ್ಟು ಬಳಿ ಬಾಲಕನ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth drowns in Chitrapura beach in Mangalore. The deceased has been identified as Akash (13).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am