ಬ್ರೇಕಿಂಗ್ ನ್ಯೂಸ್
03-01-21 02:08 pm Mangaluru Correspondent ಕರಾವಳಿ
ಪುತ್ತೂರು, ಜ.3: ಜ್ಯೂಸ್ ಸೆಂಟರ್ ಒಂದಕ್ಕೆ ಬಂದಿದ್ದ ಹಿಂದು ಹುಡುಗಿಯ ಫೋಟೊ ತೆಗೆದು ಸ್ಟೇಟಸ್ ನಲ್ಲಿ ಹಾಕ್ಕೊಂಡಿದ್ದಾನೆ ಎಂಬ ಆರೋಪದಲ್ಲಿ ಎರಡು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಸಂಘರ್ಷಕ್ಕೆ ತಿರುಗಿದ ಘಟನೆ ಕಡಬದಲ್ಲಿ ನಡೆದಿದೆ.
ಜ್ಯೂಸ್ ಅಂಗಡಿಗೆ ಸೇರಿದ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಫೋಟೊ ತೆಗೆದಿದ್ದಾನೆ ಎಂಬ ಆರೋಪದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು. ಅಂಗಡಿಯ ಸಿಬ್ಬಂದಿ ಮತ್ತು ಸೇರಿದ್ದ ಜನರ ಮಧ್ಯೆ ಮಾತಿನ ಚಕಮಕಿ ನಡೆದಿದೆ.



ಕೂಡಲೇ ಕಡಬ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗುಂಪನ್ನು ಚದುರಿಸಿದ್ದಾರೆ. ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆ ಸಂಜೆ ಘಟನೆ ನಡೆದಿದ್ದು ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಡಬ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಎರಡೂ ಗುಂಪುಗಳು ನೋಡಿಕೊಳ್ತೀವಿ ಎಂಬ ಬೆದರಿಕೆ ಮಾತನ್ನು ವಿನಿಮಯ ಮಾಡಿಕೊಂಡಿದ್ದು ಕಡಬ ಪೇಟೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದೆ.
Man who runs a Bakery Store in Kadaba, Mangalore was caught by the Public after the girl who came to the shop alleged him of clicking Photos.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am