ಬ್ರೇಕಿಂಗ್ ನ್ಯೂಸ್
03-01-21 02:08 pm Mangaluru Correspondent ಕರಾವಳಿ
ಪುತ್ತೂರು, ಜ.3: ಜ್ಯೂಸ್ ಸೆಂಟರ್ ಒಂದಕ್ಕೆ ಬಂದಿದ್ದ ಹಿಂದು ಹುಡುಗಿಯ ಫೋಟೊ ತೆಗೆದು ಸ್ಟೇಟಸ್ ನಲ್ಲಿ ಹಾಕ್ಕೊಂಡಿದ್ದಾನೆ ಎಂಬ ಆರೋಪದಲ್ಲಿ ಎರಡು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಸಂಘರ್ಷಕ್ಕೆ ತಿರುಗಿದ ಘಟನೆ ಕಡಬದಲ್ಲಿ ನಡೆದಿದೆ.
ಜ್ಯೂಸ್ ಅಂಗಡಿಗೆ ಸೇರಿದ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಫೋಟೊ ತೆಗೆದಿದ್ದಾನೆ ಎಂಬ ಆರೋಪದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು. ಅಂಗಡಿಯ ಸಿಬ್ಬಂದಿ ಮತ್ತು ಸೇರಿದ್ದ ಜನರ ಮಧ್ಯೆ ಮಾತಿನ ಚಕಮಕಿ ನಡೆದಿದೆ.



ಕೂಡಲೇ ಕಡಬ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗುಂಪನ್ನು ಚದುರಿಸಿದ್ದಾರೆ. ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆ ಸಂಜೆ ಘಟನೆ ನಡೆದಿದ್ದು ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಡಬ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಎರಡೂ ಗುಂಪುಗಳು ನೋಡಿಕೊಳ್ತೀವಿ ಎಂಬ ಬೆದರಿಕೆ ಮಾತನ್ನು ವಿನಿಮಯ ಮಾಡಿಕೊಂಡಿದ್ದು ಕಡಬ ಪೇಟೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದೆ.
Man who runs a Bakery Store in Kadaba, Mangalore was caught by the Public after the girl who came to the shop alleged him of clicking Photos.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am