ಬ್ರೇಕಿಂಗ್ ನ್ಯೂಸ್
29-03-26 11:11 am HK News Staffer ಕರಾವಳಿ
ಬೆಂಗಳೂರು, ಮಾರ್ಚ್ 29: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಆತನ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.
ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾರೀಕ್, 2025ರ ಡಿಸೆಂಬರ್ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದು ಇದೇ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.
2022ರ ನವೆಂಬರ್ 19ರಂದು ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದನು. ಚಿಕಿತ್ಸೆ ಬಳಿಕ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿದೆ.
ವಿಶೇಷ ನ್ಯಾಯಾಲಯಕ್ಕೆ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು ಏಪ್ರಿಲ್ 10ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕುಕ್ಕರ್ ಬಾಂಬ್ ಸ್ಫೋಟ ಕುರಿತಂತೆ ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am