ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am