ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm