ಬ್ರೇಕಿಂಗ್ ನ್ಯೂಸ್
31-03-26 03:01 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 31: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಬಳಿಯ ಕಳಿಯ ಗ್ರಾಮದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಅನಿರೀಕ್ಷಿತವಾಗಿ ತೆರೆದುಕೊಂಡು ಒಳಗಡೆ ನಿಂತಿದ್ದ ಇಬ್ಬರು ಸೋದರ ವಿದ್ಯಾರ್ಥಿನಿಯರು ರಸ್ತೆ ಮೇಲೆ ಬಿದ್ದಿದ್ದಾರೆ.
ಪುತ್ತೂರಿನಿಂದ ಧರ್ಮಸ್ಥಳದ ದಾರಿಯಲ್ಲಿ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರೋಡ್ ತಿರುವಿನಲ್ಲಿ ವೇಗವಾಗಿ ಸಾಗುತ್ತಿದ್ದಾಗ ಬಸ್ಸಿನ ಬಾಗಿಲು ಏಕಾಏಕಿ ತೆರೆಯಲ್ಪಟ್ಟಿದೆ. ಈ ವೇಳೆ ಬಸ್ನ ಬಾಗಿಲಿನ ಬಳಿಯೇ ನಿಂತಿದ್ದ ಅಕ್ಕ ಮೊದಲಿಗೆ ರಸ್ತೆಗೆ ಬಿದ್ದರೆ, ಅವರನ್ನು ರಕ್ಷಿಸಲು ಮುಂದಾದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಗೆ ಬಿದ್ದಿದ್ದಾರೆ.
ಈ ಘಟನೆ ರಸ್ತೆ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ದೃಶ್ಯವು ನೋಡುವವರ ಎದೆ ನಡುಗಿಸುವಂತಿದೆ. ಸ್ಥಳೀಯರು ತಕ್ಷಣ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಸಹೋದರಿಯರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Two sisters fall from a moving KSRTC bus after the door suddenly opens near Belthangady, Mangaluru. Shocking CCTV footage captures the moment. Both sustained minor injuries and were rushed to a private hospital. Locals allege negligence by bus staff. 🚨 pic.twitter.com/IHTIX7OKKa
— Headline Karnataka (@hknewsonline) March 31, 2026
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm