ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm