ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am