ಬ್ರೇಕಿಂಗ್ ನ್ಯೂಸ್
04-01-21 11:51 am Mangalore Correspondent ಕರಾವಳಿ
ಉಳ್ಳಾಲ, ಜ.4: ಇಲ್ಲಿನ ತೊಕ್ಕೊಟ್ಟು, ಚೆಂಬುಗುಡ್ಡೆ ವೈದ್ಯನಾಥ ಭಜನಾ ಮಂದಿರದ ಬಳಿಯ ನಿವಾಸಿ ಸಂಜೀವ(64) ಅಧಿಕ ರಕ್ತದೊತ್ತಡಕ್ಕೊಳಗಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಧಕ್ಕೆಯಲ್ಲಿ ಬೋಟ್ ಕಾರ್ಮಿಕರಾಗಿದ್ದ ಸಂಜೀವರು ಕಳೆದ ಒಂದು ವರ್ಷದಿಂದ ಪಾರ್ಶ್ವವಾಯು ಪೀಡಿತರಾಗಿದ್ದಾರೆ. ಪತ್ನಿ ಸುಮತಿಯವರ ಆರೈಕೆಯಲ್ಲೇ ಇರುವ ಸಂಜೀವರಿಗೆ ಸಂತಾನ ಭಾಗ್ಯವಿಲ್ಲ. ಸುಮತಿಯವರು ಚೆಂಬುಗುಡ್ಡೆ ಬಳಿಯ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾರೆ.


ಆದಾಯವಿಲ್ಲದೆ ಸೊರಗಿರುವ ಬಡ ಕುಟುಂಬದ ಬಗ್ಗೆ ಅರಿತ ಉಳ್ಳಾಲ ಪೊಲೀಸ್ ಠಾಣೆ ಸಿಬ್ಬಂದಿ ರಂಜಿತ್ ಕುಮಾರ್ ಅವರು ತಿಂಗಳ ದಿನಸಿ ಕಿಟ್ಟನ್ನು ನೀಡಿದ್ದಾರೆ. ಪ್ರತಿ ತಿಂಗಳು ಬಡ ಕುಟುಂಬಗಳಿಗೆ ರಂಜಿತ್ ಅವರು ರೇಷನ್ ಕಿಟ್ಟನ್ನು ನೀಡುತ್ತಾ ಬಂದಿದ್ದಾರೆ. ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಸದಸ್ಯರು ಜೊತೆಗೂಡಿ ಧನ ಸಹಾಯವನ್ನು ನೀಡಿದ್ದಾರೆ.
ತೊಕ್ಕೊಟ್ಟು ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಪುರುಷೋತ್ತಮ ಕಲ್ಲಾಪು, ಪ್ರವೀಣ್ ಎಸ್ ಕುಂಪಲ, ಕಿಶೋರ್ ಮಂಚಿ, ಸತೀಶ್ ಭಟ್ನಗರ, ಗಣೇಶ್ ಅಂಚನ್, ಜಗದೀಶ್ ಆಚಾರ್ಯ, ಪ್ರಕಾಶ್ ಸಿಂಪೋನಿ, ಶವಿತ್ ಉಚ್ಚಿಲ್, ರೂಪೇಶ್ ಉಚ್ಚಿಲ್ ಜತೆಗಿದ್ದರು.
Ullal Police Personnel Ranjith Kumar lends Helping Hand to a cancer patient with Grocessory Kit for a month to the poor family.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm