ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm