ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm