ಬ್ರೇಕಿಂಗ್ ನ್ಯೂಸ್
04-01-21 01:49 pm Mangalore Correspondent ಕರಾವಳಿ
ಪುತ್ತೂರು, ಜ.4: ಯುವತಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಲ್ಯಾಡಿಯಲ್ಲಿ ನಡೆದಿದೆ.
ನೆಲ್ಯಾಡಿ ನಿವಾಸಿ, ಉದ್ಯಮಿಯಾಗಿರುವ ವಿ.ಜೆ.ಜೋಸೆಫ್ ಅವರ ಪುತ್ರಿ ನವ್ಯಾ ಜೋಸೆಫ್ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಬಿಬಿಎ ಪದವಿ ಮುಗಿಸಿದ್ದ ನವ್ಯಾ ಈ ಬಾರಿ ಕಾಲೇಜಿಗೆ ತೆರಳದೆ ಮನೆಯಲ್ಲೇ ಇದ್ದಳು. ಮನೆಯಲ್ಲಿ ನಿನ್ನೆ ರಾತ್ರಿ ಊಟ ಮಾಡಿ, 10:30ರ ವೇಳೆಗೆ ಮನೆಯಲ್ಲಿ ತನ್ನ ಕೊಠಡಿಗೆ ತೆರಳಿದ್ದಳು ಎನ್ನಲಾಗಿದೆ.

ಆದರೆ, ಬೆಳಗ್ಗೆ ಕೊಠಡಿ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆ ಬಾಗಿಲು ಮುರಿದು ನೋಡಿದಾಗ ನವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದು ತಿಳಿದುಬಂದಿದೆ. ಮೈಗೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಮನೆಯ ಒಳಗೇ ಯುವತಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದು ಬೆಳಗಿನ ವರೆಗೂ ಮನೆಯವರಿಗೆ ತಿಳಿದುಬಂದಿಲ್ಲ ಎನ್ನುವುದೇ ಸಂಶಯಾಸ್ಪದ. ಬೆಂಕಿಯ ಕೆನ್ನಾಲಿಗೆ ಬೀರುವಾಗ ಯಾರೇ ಆದ್ರೂ ಬೊಬ್ಬಿಡುತ್ತಾರೆ. ಬೆಂಕಿ ಮನೆಯ ಕೊಠಡಿಯನ್ನು ಪೂರ್ತಿ ಹತ್ತಿಕೊಂಡು ಸುಟ್ಟು ಹಾಕುತ್ತದೆ. ಆದರೆ, ಇಲ್ಲಿ ಬೆಳಗ್ಗೆಯೇ ಕೃತ್ಯ ತಿಳಿದುಬಂದಿದೆ ಎನ್ನಲಾಗುತ್ತಿದ್ದು ಮನೆಯಲ್ಲಿ ಯಾರಿದ್ದರು, ಯಾಕೆ ಗೊತ್ತಾಗಿಲ್ಲ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ.
Girl committed suicide by setting herself on fire on at Nelyadi, Puttur. The deceased has been identified as Navya Joseph (21).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am