ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am