ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm