ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm