ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.
ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.
ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm